ಬ್ರೇಕಿಂಗ್ ನ್ಯೂಸ್
22-02-21 10:41 am Headline Karnataka News Network ಕರ್ನಾಟಕ
ಮೈಸೂರು, ಫೆ.22 : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ಸಾರ್ವಜನಿಕರು ತತ್ತರಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದಾರೆ. ಈ ಮಧ್ಯೆ ನಗರ ಪಾಲಿಕೆ ಸದಸ್ಯರೊಬ್ಬರು ಮದುವೆ ಸಮಾರಂಭದಲ್ಲಿ ನವಜೋಡಿಗೆ ಪೆಟ್ರೋಲ್ ಕ್ಯಾನ್ ಉಡುಗೊರೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಮುಖಂಡ ಜಿ. ಶ್ರೀನಾಥ್ ಬಾಬು ಅವರ ಪುತ್ರಿ ನಿಕಿತಾ ಹಾಗೂ ನಿತೇಶ್ ಭಾಸ್ಕರ್ ಅವರ ವಿವಾಹ ಮಹೋತ್ಸವ ನಡೆದಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಗರಪಾಲಿಕೆ ಸದಸ್ಯೆ ಶೋಭಾ ಹಾಗೂ ಪತಿ ಸುನೀಲ್, ಸ್ನೇಹಿತರು ನೂತನ ವಧು-ವರರಿಗೆ ಒಂದು ಕ್ಯಾನ್ ಪೆಟ್ರೋಲ್ ನೀಡುವ ಮೂಲಕ ವಿಭಿನ್ನವಾಗಿ ಶುಭ ಕೋರಿದರು.

ಹೂಗುಚ್ಛ ಹಾಗೂ ಹಣ ಇನ್ನಿತರ ವಸ್ತುಗಳನ್ನು ನೀಡುವ ಬದಲು, ಪೆಟ್ರೋಲ್ ದರ ದುಪ್ಪಟ್ಟಾದ ಕಾರಣ ವಧು-ವರನಿಗೆ ಪೆಟ್ರೋಲ್ ನೀಡಿ ಶುಭ ಕೋರಿ ವ್ಯವಸ್ಥೆಯ ವಿರುದ್ಧ ವ್ಯಂಗ್ಯ ಮಾಡಿದ್ದಾರೆ.
As fuel prices across the country are on the rise, the guests got creative with their gifts giving the newlywed couple 5 litres of petrol in Mysore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm