ಬ್ರೇಕಿಂಗ್ ನ್ಯೂಸ್
23-02-21 11:40 am Headline Karnataka News Network ಕರ್ನಾಟಕ
ಕಾರವಾರ, ಫೆ.23: ಪಂಚಮಸಾಲಿಗಳ ಒತ್ತಡಕ್ಕೆ ಮಣಿದು ಸರಕಾರ ಮೀಸಲಾತಿ ನೀಡಿದಲ್ಲಿ ಪರಿಣಾಮ ನೆಟ್ಟಗಿರಲ್ಲ. ಅದರ ವಿರುದ್ಧ ನಾನೇ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಸರ್ಕಾರದ ವಿರುದ್ಧ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಗುಡುಗಿದ್ದಾರೆ.
ಭಟ್ಕಳದಲ್ಲಿ ಪಂಚಮಸಾಲಿ ಮೀಸಲಾತಿ ಆಗ್ರಹ ವಿರೋಧಿಸಿ ಉಜಿರೆ ಶ್ರೀರಾಮ ಪೀಠದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆದಿದ್ದು ರಾಜಕಾರಣಿಗಳ ರಾಜಕೀಯ ಲೇಪಿತ ಹೋರಾಟದ ಬಗ್ಗೆ ಕಿಡಿಕಾರಿದ್ದಾರೆ.
ಸಿಎಂ ಯಡಿಯೂರಪ್ಪ ತುಂಬಾ ಒಳ್ಳೆಯವರು. ಅವರನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರಕಾರದ ಹಿರಿಯ ಮಂತ್ರಿಗಳೇ ಮಾಡುತ್ತಿದ್ದಾರೆ. ಪ್ರಬಲ ಸಮುದಾಯದ ಮಂತ್ರಿಗಳು ರಾಜೀನಾಮೆ ನೀಡುವ ಬೆದರಿಕೆ ಒಡ್ಡಿದ್ದಾರೆ. ಸಿಎಂ ಅವರನ್ನ ನಿದ್ರೆ ಮಾಡದಂತೆ ಮಾಡಿದ್ದಾರೆ. ಹಾಗೆಂದು ಬ್ರಹ್ಮಾನಂದ ಯಾವುದೇ ಜಾತಿಯ ಪರವಾಗಿ ಈ ಸಮಾವೇಶಕ್ಕೆ ಬಂದಿಲ್ಲ. 360 ಹಿಂದುಳಿದ ವರ್ಗದ ಜಾತಿಗಳ ಕಣ್ಣೀರು ಒರೆಸುವ ಉದ್ದೇಶದಿಂದ ವೇದಿಕೆಯಲ್ಲಿ ಬಂದು ಕುಳಿತಿದ್ದೇನೆ ಎಂದು ಹೇಳಿದರು.

ಜಾತಿಯ ಬಲವಿದೆ ಎಂದು ರಾಜ್ಯ ಸರ್ಕಾರ ದುಡುಕಿದ್ರೆ ಅದರ ಪರಿಣಾಮ ಚೆನ್ನಾಗಿರಲ್ಲ. ಕುರುಕ್ಷೇತ್ರದಲ್ಲಿ ಕೌರವರ ವಿರುದ್ಧ ಪಾಂಡವರು ಗೆದ್ದಿದ್ದನ್ನ ಸರ್ಕಾರ ನೆನಪಿಡಲಿ. ದುರ್ಬಲ, ಹಿಂದುಳಿದವರು ಓಟಿನ ಮೂಲಕ ಮೇಲ್ವರ್ಗದವರಿಗೆ ಲಾಠಿ ಕೊಟ್ಟು ಬಡಿಸಿಕೊಳ್ಳುತ್ತಿದ್ದೀರಿ. 2- 3 ಶೇ. ಇರೋ ಮೇಲ್ವರ್ಗದ ನಾಯಕರು ಬುದ್ಧಿವಂತಿಕೆಯಿಂದ ನಿಮ್ಮ ಬೆನ್ನು ಸವರಿ ಮತ್ತೆ ಮೇಲೆ ಸವಾರಿ ಮಾಡ್ತಿದ್ದಾರೆ. ಇದು ತುಂಬಾ ಬೇಸರ ತರುವ ವಿಷಯವಾಗಿದೆ. ರಾಜ್ಯವನ್ನು ಆಳುವ ಜನಪ್ರತಿನಿಧಿಗಳಿಗೆ ಸವಾಲು ಹಾಕ್ತಿದ್ದೇನೆ, ನಿಮಗೆ ಅಧಿಕಾರ ಕೊಟ್ಟವರ್ಯಾರು ? ಸಂವಿಧಾನ ಅಂದ್ರೆ ಅಜ್ಜನಿಂದ ವಂಶ ಪಾರಂಪರ್ಯವಾಗಿ ಬಂದ ಆಸ್ತಿಯಲ್ಲ, ನಿಮಗೆ ಪಾಲು ಮಾಡಿ ಕೊಡಲು. ಪಂಚಮಸಾಲಿಗಳನ್ನ 2ಎ ವಿಭಾಗಕ್ಕೆ ಸೇರಿಸಿದ್ದೆ ಆದಲ್ಲಿ ನಾನೇ ಸುಪ್ರೀಮ್ ಕೋರ್ಟ್ ಮೆಟ್ಟಿಲು ಏರುತ್ತೇನೆ ಎಂದ ಬ್ರಹ್ಮಾನಂದ ಸ್ವಾಮೀಜಿ ಗುಡುಗಿದ್ದಾರೆ.
Kawar Panchamasali Seer warms cm demanding reservations for the community and its inclusion under the Category 2A in the state quota, warning that if the BS Yediyurappa-led government fails to do so they will have to see a big consequences.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm