ಬ್ರೇಕಿಂಗ್ ನ್ಯೂಸ್
23-02-21 01:51 pm Headline Karnataka News Network ಕರ್ನಾಟಕ
ನವದೆಹಲಿ, ಫೆ.23 : ಸರಕಾರದಿಂದ ಅನುಮತಿ ಪಡೆದಿರುವ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಮಾತ್ರ ಸ್ಫೋಟಕ ಸಾಮಗ್ರಿಗಳನ್ನು ಬಳಕೆ ಮಾಡುವಂತಾಗಲು ಹೊಸ ಕಾನೂನು ಜಾರಿ ಮಾಡಲಾಗವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸಚಿವರು ನವದೆಹಲಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಘಟನೆಯ ಬಗ್ಗೆ ಮಾಧ್ಯದವರು ಪ್ರಶ್ನೆ ಮಾಡಿದಾಗ, ಕಾನೂನು ಬಾಹಿರವಾಗಿ ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಫೋಟಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದ ಇಂಥ ಅವಘಡಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ ಲೈಸೆನ್ಸ್ ಪಡೆದವರು ಮಾತ್ರ ಸ್ಫೋಟಕ ಸಾಮಗ್ರಿ ಬಳಸುವ ಕಾನೂನು ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ಅಧಿಕಾರಿಗಳು ಈ ರೀತಿಯ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ರೀತಿಯ ಅವಘಡಗಳು ಗಣಿ ಕಾರ್ಮಿಕರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಜಿಲೆಟಿನ್ ಕಡ್ಡಿ ಸಹಿತ ಸ್ಫೋಟಕಗಳು ಮತ್ತು ಇತರ ಸೋಟಕ ಸಾಮಗ್ರಿಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಹಿರೇನಾಗವಲ್ಲಿ ಘಟನೆಯಲ್ಲಿ ಯಾರೇ ಪ್ರಭಾವಿಗಳಾಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಶಿವಮೊಗ್ಗ ದುರಂತ ಮಾಸುವ ಮುನ್ನವೇ ಮತ್ತೊಂದು ಗಣಿ ಸ್ಫೋಟ! ಆರು ಸಾವು, ಸಚಿವ ಸುಧಾಕರ್ ವಿರುದ್ಧ ಆಕ್ರೋಶ
ಸ್ಫೋಟ ಪ್ರಕರಣ ; ಮುಖ್ಯಮಂತ್ರಿ ದುರಾಡಳಿತಕ್ಕೆ ಅಮಾಯಕರು ಬಲಿ : ಸಿದ್ದರಾಮಯ್ಯ ಆಕ್ರೋಶ
6 Dead In Quarry Blast In Karnataka's Chikkaballapur Minister of Mines and Geology Murugesh Nirani brings new law.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm