ಬ್ರೇಕಿಂಗ್ ನ್ಯೂಸ್
17-08-20 09:50 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ ಇಂದು ಸೋಂಕಿತರಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾಗಿರುವವರ ಸಂಖ್ಯೆಯೇ ಹೆಚ್ಚಾಗಿದೆ.
ಕರ್ನಾಟಕದಲ್ಲಿ ಇಂದು ಹೊಸದಾಗಿ 6317 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಆಸ್ಪತ್ರೆಯಿಂದ ಇಂದು 7071 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇದುವರೆಗೆ ಒಟ್ಟು 148562 ಮಂದಿ ಗುಣಮುಖರಾಗಿದ್ದಾರೆ. 80643 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ 115 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 4062 ಮಂದಿ ಸಾವನ್ನಪ್ಪಿದ್ದಾರೆ.
ಐಸಿಯುನಲ್ಲಿ 695 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲಿ 164, ಬಳ್ಳಾರಿ 319, ಬೆಳಗಾವಿ 171, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 2053, ಬೀದರ್ 72, ಚಾಮರಾಜನಗರ 61, ಚಿಕ್ಕಬಳ್ಳಾಪುರ 41, ಚಿಕ್ಕಮಗಳೂರು 92, ಚಿತ್ರದುರ್ಗ 21, ದಕ್ಷಿಣ ಕನ್ನಡ 144, ದಾವಣಗೆರೆ 201, ಗದಗ 99, ಹಾಸನ 250, ಹಾವೇರಿ 43, ಕಲಬುರಗಿ 211, ಕೊಡಗು 18, ಕೋಲಾರ 121, ಕೊಪ್ಪಳ 1669, ಮಂಡ್ಯ 26, ಮೈಸೂರು 297, ರಾಯಚೂರು 110, ರಾಮನಗರ 85, ಶಿವಮೊಗ್ಗ 397, ಉಡುಪಿ 268, ಉತ್ತರ ಕನ್ನಡ 89, ವಿಜಯಪುರ 106, ಯಾದಗಿರಿಯಲ್ಲಿ 69ಮಂದಿಗೆ ಸೋಂಕು ತಗುಲಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm