ಬ್ರೇಕಿಂಗ್ ನ್ಯೂಸ್
24-02-21 11:29 am Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಮಂಗಳವಾರ ತಡರಾತ್ರಿ ನಡೆದಿರುವ ಘಟನೆಯಲ್ಲಿ ಮೃತಪಟ್ಟ ಯುವಕರು ಗೌತಮ್ ಮತ್ತು ಶ್ರೀಕಾಂತ್ ಎಂದು ತಿಳಿದುಬಂದಿದೆ.
ಗೌತಮ್ ಮತ್ತು ಶ್ರೀಕಾಂತ್ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಗ್ರಾಹಕರು ಆರ್ಡರ್ ಮಾಡಿದ್ದ ಊಟವನ್ನು ನೀಡಲೆಂದು ಜಾಲಹಳ್ಳಿ ಬಳಿಯ ಅಪಾರ್ಟ್ಮೆಂಟ್ಗೆ ತೆರಳಿದ್ದರು. ಊಟ ಕೊಟ್ಟು ವಾಪಾಸ್ ಆಗುವ ವೇಳೆ ಅಪಘಾತ ಸಂಭವಿಸಿದೆ.
ವೇಗವಾಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಯುವಕರ ಬೈಕ್ ಡಿಕ್ಕಿಯಾಗಿದೆ. ಇದರ ಪರಿಣಾಮ ಬೈಕ್ ಸವಾರರಾದ ಗೌತಮ್ ಮತ್ತು ಶ್ರೀಕಾಂತ್ ಮರಣ ಹೊಂದಿದ್ದಾರೆ. ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a tragic incident two Swiggy Delivery boys were killed after Collison of their bike with a car in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm