ಬ್ರೇಕಿಂಗ್ ನ್ಯೂಸ್
25-02-21 01:50 pm Headline Karnataka News Network ಕರ್ನಾಟಕ
ಬೆಂಗಳೂರು, ಫೆ.25 : ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ರೂಪಾಯಿ ತೆರಿಗೆ ಪಾವತಿದೇ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್ಗೆ ಬಿಬಿಎಂಪಿ ಬೀಗ ಜಡಿದಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್ಗೆ ಬೀಗ ಹಾಕಿದ್ದೇವೆ ಎಂದರು.

ಈ ಹಿಂದೆ ಮಾಲ್ ಮಾಲೀಕರು 10 ಕೋಟಿ ಚೆಕ್ ನೀಡಿದ್ದರು. ಆದರೆ ಅದು ಬೌನ್ಸ್ ಆಗಿರುವುದರಿಂದಾಗಿ ಪಾಲಿಕೆ ಕಾನೂನು ಕೋಶದ ಶಿಫಾರಸ್ಸಿನ ಮೇರೆಗೆ ಬೀಗ ಹಾಕಿ ಮಾ. 1ವರೆಗೆ ತೆರಿಗೆ ಪಾವತಿ ಮಾಡಲು ಕಾಲವಕಾಶ ನೀಡಿದೆ.

ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಯನ್ನ ಹೊರಗೆ ಕರೆದು ಬೀಗ ಹಾಕಿದ್ದು, ಮಾರ್ಚ್ 1 ವರೆಗೆ ಅವಕಾಶವಿದ್ದು ಕಟ್ಟದೇ ಹೋದರೆ ಬಿಬಿಎಂಪಿ ಮಾಲ್ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm