ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.

ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm