ಬ್ರೇಕಿಂಗ್ ನ್ಯೂಸ್
26-02-21 10:28 am Bangalore Correspondent ಕರ್ನಾಟಕ
ಬೆಂಗಳೂರು, ಫೆ.26: ಕಸ್ಟಮ್ಸ್ ಅಧಿಕಾರಿಗಳ ಕೇಂದ್ರ ಕಚೇರಿಯಲ್ಲಿಯೇ ಚಿನ್ನ ಕಳುವು ಆಗಿರುವ ಸಂಗತಿ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವ ಆರೋಪದಡಿ 2020 ರಲ್ಲಿ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ 150 ಗ್ರಾಂ ತೂಕದ ಮೂರು ಚಿನ್ನದ ಬಳೆಗಳನ್ನು ಜಪ್ತಿ ಮಾಡಿದ್ದರು. ಜಪ್ತಿ ಮಾಡಿದ್ದ ಚಿನ್ನದ ಬಳೆಗಳನ್ನು ಪಂಚೆನಾಮೆ ಮೂಲಕ ಸಿಲ್ ಮಾಡಿ ಕಸ್ಟಮ್ಸ್ ಕೇಂದ್ರ ಕಚೇರಿಯಲ್ಲಿ ಇಟ್ಟಿದ್ದರು.
ಇದೇ ಫೆಬ್ರವರಿ 23 ರಂದು ಪರಿಶೀಲನೆ ನಡೆಸಿದಾಗ 150 ಗ್ರಾಂ ಚಿನ್ನದ ಬದಲಿಗೆ ನೂರು ಗ್ರಾಂ ಇರುವುದು ಗೊತ್ತಾಗಿದೆ. ಐವತ್ತು ಗ್ರಾಂ ತೂಕದ ಒಂದು ಚಿನ್ನದ ಬಳೆಯೇ ಕಣ್ಮರೆಯಾಗಿದೆ. ಚಿನ್ನದ ಬಳೆ ಕಳುವಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಜಾಗೃತ ದಳದ ಅಧಿಕಾರಿ ರಾಜೀವ್ ಎಂಬುವರು ಕಮರ್ಷಿಲ್ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೀಮಾ ಸುಂಕ ಅಧಿಕಾರಿಗಳ ಕೇಂದ್ರ ಕಚೇರಿ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿ ತನಿಖೆ ನಡೆಸುತ್ತಿದ್ದಾರೆ. ಈವರೆಗೂ ಕಣ್ಮರೆಯಾಗಿರುವ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಸೀಮಾ ಸುಂಕದ ಅಧಿಕಾರಿಗಳು ಪಂಚನಾಮೆಯಾದ ಬಳಿಕ ಅದನ್ನು ಸುರಕ್ಷಿತವಾಗಿ ಇಡಬೇಕಿತ್ತು. ಈ ಕಾರ್ಯ ಮಾಡುವರೇ ಚಿನ್ನ ಎಸಗಿರುವವ ಸಂಶಯ ವ್ಯಕ್ರವಾಗಿದೆ.
150 grams of gold that was seized by customs officers has now gone missing from its office in Bangalore.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 11:22 am
Mangalore Correspondent
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm