ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm