ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm