ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm