ಬ್ರೇಕಿಂಗ್ ನ್ಯೂಸ್
26-02-21 12:25 pm Headline Karnataka News Network ಕರ್ನಾಟಕ
ಮೈಸೂರು, ಫೆ. 26: ತಮ್ಮ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಎಲೆಗುಂಡಿ ಬಳಿ ನಡೆದಿದೆ. ವೆಂಕಟೇಶ್(28), ಹರೀಶ್(26) ಆತ್ಮಹತ್ಯೆ ಮಾಡಿಕೊಂಡ ಅಣ್ಣ-ತಮ್ಮಂದಿರು. ಇಬ್ಬರ ಚಿತೆಯನ್ನು ಅಕ್ಕ-ಪಕ್ಕದಲಿಟ್ಟು ಅಗ್ನಿ ಸ್ಪರ್ಶ ಮಾಡಲಾಗಿದೆ. ಈ ದೃಶ್ಯ ಕಂಡ ಜನ ಕಣ್ಣೀರು ಹಾಕಿದ್ದಾರೆ.
ರೈತನಾಗಿದ್ದ ತಮ್ಮ ಹರೀಶ್ ಟ್ರ್ಯಾಕ್ಟರ್ ಚಾಲಕನಾಗಿದ್ದ. ಹಾಗೂ ರ್ಯಾಷ್ ಡ್ರೈವ್ ಮಾಡುತ್ತಿದ್ದ. ಹೀಗಾಗಿ ಹರೀಶ್ ತಂದೆ ಚಿನ್ಮಯಿಗೌಡ ಟ್ರ್ಯಾಕ್ಟರ್ ಜೋರಾಗಿ ಓಡಿಸಬೇಡ ಎಂದು ಹರೀಶ್ಗೆ ಬುದ್ಧಿವಾದ ಹೇಳಿದ್ದರು. ಅಲ್ಲದೆ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಣ್ಣ ವೆಂಕಟೇಶ್ ಕೂಡ ತಮ್ಮ ಹರೀಶ್ಗೆ ಕರೆ ಮಾಡಿ ಬುದ್ಧಿವಾದ ಹೇಳಿದ್ದ.

ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ತಮ್ಮ ನೇಣಿಗೆ ಶರಣಾಗಿದ್ದಾನೆ. ಬಳಿಕ ವೆಂಕಟೇಶ್ ಸ್ನೇಹಿತರು ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯಗಳನ್ನು ವೆಂಕಟೇಶ್ ಫೋನಿಗೆ ಕಳಿಸಿದ್ದರು. ಅದನ್ನು ನೋಡಿ ವೆಂಕಟೇಶ್, ನನ್ನ ತಮ್ಮನ ಸಾವಿಗೆ ನಾನೇ ಕಾರಣ ಎಂದು ಊರಿಗೆ ಬಾರದೆ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fight at house lead two brothers to kill their lives by Suicide at their own House in Mysore.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm