ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm