ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.


ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm