ಬ್ರೇಕಿಂಗ್ ನ್ಯೂಸ್
26-02-21 04:11 pm Headline Karnataka News Network ಕರ್ನಾಟಕ
ಬೆಳ್ತಂಗಡಿ, ಫೆ.26: ಹೆದ್ದಾರಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಲಾರಿ ಚಾಲಕ ಕಾಡಾನೆಯ ತಿವಿತಕ್ಕೆ ಬಲಿಯಾದ ಘಟನೆ ಶಿರಾಡಿ ಘಾಟ್ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಟ್ಯಾಂಕರ್ ಚಲಾಯಿಸಿಕೊಂಡು ತೆರಳಿದ್ದ ರಾಜಸ್ಥಾನ ಮೂಲದ ಚಾಲಕ, ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಿನ್ನೆ ರಾತ್ರಿ ಲಾರಿ ನಿಲ್ಲಿಸಿದ್ದು ಮೂತ್ರೆ ವಿಸರ್ಜನೆಗೆಂದು ರಸ್ತೆ ಬದಿಗೆ ತೆರಳಿದ್ದಾನೆ. ಈ ವೇಳೆ ಜವರಾಯನಂತೆ ಕಾದಿದ್ದ ಕಾಡಾನೆ ಎರಗಿದ್ದು ಸೊಂಡಿಲಿನಲ್ಲಿ ಎತ್ತಿ ಬಿಸಾಕಿದೆ. ಒಂಟಿ ಸಲಗದ ಹೊಡೆತಕ್ಕೆ ಸಿಲುಕಿದ ಚಾಲಕ ಸ್ಥಳದಲ್ಲೇ ಸಾವು ಕಂಡಿದ್ದಾನೆ.
ರಸ್ತೆಯಲ್ಲಿ ಬಿದ್ದುಕೊಂಡಿದ್ದ ಚಾಲಕನ ಶವವನ್ನು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಾಡಿ ಘಾಟ್ ಬಳಿ ಕಳೆದ ಹಲವು ಸಮಯಗಳಿಂದ ಒಂಟಿ ಸಲಗ ಬೀಡುಬಿಟ್ಟಿದ್ದು ಹಗಲಿನಲ್ಲೂ ರಸ್ತೆಯಲ್ಲಿ ಕಾಣಸಿಗುತ್ತಿದೆ. ಇದರಿಂದಾಗಿ ವಾಹನ ಸವಾರರು ಅಲ್ಲಿಂದ ತೆರಳಲು ಭಯ ಪಡುತ್ತಿದ್ದಾರೆ.
In a tragic incident, a Truck driver was killed after a wild elephant attacked him while he was urinating stopping then truck at Shiradi Ghat in Mangalore.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 10:20 am
Mangalore Correspondent
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm