ಬ್ರೇಕಿಂಗ್ ನ್ಯೂಸ್
18-08-20 03:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ, ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ.
— B.Z Zameer Ahmed Khan (@BZZameerAhmed) August 18, 2020
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. pic.twitter.com/7kSZGpqf3z
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm