ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.
ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 05:10 pm
Mangalore Correspondent
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm