ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.
ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm