ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm