ಬ್ರೇಕಿಂಗ್ ನ್ಯೂಸ್
02-03-21 07:02 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.2: ಬೆಳಗಾವಿ ಸಾಹುಕಾರ್ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯಲ್ಲಿ ಸಿಲುಕಿದ್ದಾರೆ. ಯುವತಿ ಜೊತೆಗೆ ರಾಸಲೀಲೆ ನಡೆಸುತ್ತಿದ್ದ ವಿಡಿಯೋ ಸಿಡಿ ಹೊರಬಿದ್ದಿದ್ದು ರಾಜ್ಯದ ಬಿಜೆಪಿ ಸರಕಾರಕ್ಕೆ ಭಾರೀ ಮುಜುಗರ ತಂದಿಟ್ಟಿದೆ.
ದಿನೇಶ್ ಕಲ್ಲಹಳ್ಳಿ ಎಂಬವರು ಸಿಡಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದು ಸಿಡಿಯ ಚಿತ್ರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಬೆಳಗಾವಿ ಮೂಲದ ಸಿಡಿ ಎನ್ನಲಾಗುತ್ತಿದ್ದು ರಾಜ್ಯದ ಪ್ರಭಾವಿ ಸಚಿವನೊಬ್ಬನ ರಾಸಲೀಲೆ ಸಿಡಿ ಈಗ ಬಿಜೆಪಿಯಲ್ಲಿ ದೊಡ್ಡ ಆಘಾತ ಮೂಡಿಸಿದೆ.

ಕಳೆದ ಬಾರಿ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಯಾಗಿ ರಾಜ್ಯ ಸರಕಾರ ಬರಲು ಕಾರಣವಾಗಿದ್ದ ಜಾರಕಿಹೊಳಿ ಈಗ ಬಿಜೆಪಿ ಸರಕಾರದ ಪಾಲಿಗೆ ದೊಡ್ಡ ಬಿಸಿತುಪ್ಪವಾಗಿ ಪರಿಣಮಿಸಿದೆ. ಜಾರಕಿಹೊಳಿ ರಾಜಿನಾಮೆ ಕೇಳುವುದಕ್ಕೂ ಆಗದ ಸ್ಥಿತಿಯಲ್ಲಿ ಬಿಜೆಪಿಯಲ್ಲಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಈ ಸಿಡಿ ಬಿಡುಗಡೆಯಾಗಿದ್ದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಯಿದೆ.
ದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಶೂಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ದಿನೇಶ್ ಕಲ್ಲಹಳ್ಳಿ ಸಿಡಿಯನ್ನು ಕಬ್ಬನ್ ಪಾರ್ಕ್ ಠಾಣೆಗೆ ತಂದು ಕೊಟ್ಟಿದ್ದು ಬಳಿಕ ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ. ಜೊತೆಗೆ ಯುವತಿಯನ್ನು ಕರೆತಂದು ಠಾಣೆಗೆ ದೂರು ನೀಡಿದ್ದರು.
In a major embarrassment to the B S Yediyurappa led BJP government in Karnataka, a social activist released a CD where minister of Major and Medium Irrigation from the Water resources department Ramesh Jarkiholi is seen with a woman in a compromising position.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm