ಬ್ರೇಕಿಂಗ್ ನ್ಯೂಸ್
06-03-21 08:44 pm Headline Karnataka News Network ಕರ್ನಾಟಕ
ಮಂಗಳೂರು, ಮಾ 06: ಮುಂಬೈನಲ್ಲಿ ಏನೂ ನಡೆದಿಲ್ಲ, ಏನಾದರೂ ಇದ್ದರೆ ಬಿಡುಗಡೆ ಮಾಡಲಿ ಎಂದು ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಮ್ಮ ಮೇಲೆ ಷಡ್ಯಂತ್ರ ನಡೆಯುತ್ತಿದೆ ಎಂಬ ಗುಮಾನಿಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯಕ್ಕೆ ಹೋಗಬಾರದು ಎಂದೇನಾದರೂ ಇದೆಯಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದಿಂದ ಬಂದಿರುವ ಕಾರಣಕ್ಕಾಗಿ ಟಾರ್ಗೆಟ್ ಮಾಡಿ ರಾಜಕೀಯವಾಗಿ ಮುಗಿಸಲು ಈ ರೀತಿ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಲಾಗುತ್ತಿದೆ . ರಮೇಶ್ ಜಾರಕಿಹೊಳಿ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಮ್ಮ ಮೇಲೆ ಷಡ್ಯಂತ್ರ ನಡೆಯುತ್ತಿದೆ ಎಂಬ ಗುಮಾನಿಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯಕ್ಕೆ ಹೋಗಬಾರದು ಎಂದೇನಾದರೂ ಇದೆಯಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದಿಂದ ಬಂದಿರುವ ಕಾರಣಕ್ಕಾಗಿ ಟಾರ್ಗೆಟ್ ಮಾಡಿ ರಾಜಕೀಯವಾಗಿ ಮುಗಿಸಲು ಈ ರೀತಿ ಮಾಡಲಾಗುತ್ತಿದೆ. ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಲಾಗುತ್ತಿದೆ . ರಮೇಶ್ ಜಾರಕಿಹೊಳಿ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದರು.
Minister of State for Urban Development who arrived in Mangalore said I haven't done anything wrong in Mumbai to release my CD so why should I be afraid he said to the media persons here in Mangalore Airport.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm