ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.

ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm