ಬ್ರೇಕಿಂಗ್ ನ್ಯೂಸ್
06-03-21 10:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 6: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಅವಹೇಳನಾಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿ ಆರು ಮಂದಿ ಸಚಿವರು ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪುರಸ್ಕರಿಸಿದೆ. ಇದರಿಂದ ಸಚಿವರಿಗೆ ದೊಡ್ಡ ನಿರಾಳತೆ ದೊರಕಿದೆ.
ಮಾಧ್ಯಮಗಳಲ್ಲಿ ಈ ಆರು ಮಂದಿ ಸಚಿವರ ವಿರುದ್ಧ ಮಾನಹಾನಿ ವಿಚಾರಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಮಾರ್ಚ್ 30ರವರೆಗೂ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಮಾರ್ಚ್ 30ರಂದು ಈ ಅರ್ಜಿಗಳ ವಿಚಾರಣೆ ಮತ್ತೆ ನಡೆಯಲಿದೆ.

ಯಾವುದೇ ಅವಹೇಳನಕಾರಿ ವರದಿ ಪ್ರಸಾರ ಮಾಡದಂತೆ ಈ ತಿಂಗಳ ಅಂತ್ಯದವರೆಗೂ ತಡೆ ನೀಡಿ ನ್ಯಾಯಾಧೀಶ ವಿಜಯಕುಮಾರ್ ನೇತೃತ್ವದ ಪೀಠ ಆದೇಶ ನೀಡಿದ್ದು, 68 ಮಾಧ್ಯಮ ಸಂಸ್ಥೆಗಳಿಗೆ ನೋಟೀಸ್ ಜಾರಿಮಾಡಿದೆ.
ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದರು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆದರೆ ನ್ಯಾಯಾಲಯದಲ್ಲಿ ಸಚಿವರಿಗೆ ಮೊದಲ ಗೆಲುವು ದೊರಕಿದೆ.
Six Ministers - all recent defectors from Congress and JD(S) to BJP - have sought injunction orders from the city court against publication of any defamatory content against them.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm