ಬ್ರೇಕಿಂಗ್ ನ್ಯೂಸ್
07-03-21 01:22 pm Headline Karnataka News Network ಕರ್ನಾಟಕ
ಬೆಂಗಳೂರು,ಮಾ.7 : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸಂತ್ರಸ್ತೆಯ ಮನೆ ವಿಳಾಸವನ್ನು ಪತ್ತೆ ಹಚ್ಚಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಆರ್.ಟಿ.ನಗರ ಸುತ್ತಮುತ್ತಲಿನ ಪಿಜಿಗಳಲ್ಲಿ ಯುವತಿ ಇರುವಿಕೆ ಕುರಿತಂತೆ ಪೊಲೀಸರು ಮಾಹಿತಿ ಕಲೆ ಹಾಕಿದ್ದರಾದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆಕೆ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದಳು ಎಂಬ ಮಾಹಿತಿ ಆಧರಿಸಿ ಉತ್ತರ ಕರ್ನಾಟಕದಲ್ಲಿ ವಾಸವಾಗಿದ್ದ ಮನೆಯನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆದರೆ ಮನೆಯಲ್ಲಿ ಯುವತಿ ಇಲ್ಲ. ಫೆ.28 ರಿಂದ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ.
ಸದ್ಯ ಸಿಡಿಆರ್ (ಒಳ ಬರುವ ಕರೆ) ಆಧರಿಸಿ ಆಕೆಯೊಂದಿಗೆ ಕೊನೆಗೆ ಸಂಪರ್ಕದಲ್ಲಿದ್ದವರನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗ್ತಿದೆ.

ಮತ್ತೋರ್ವ ಸಾಮಾಜಿಕ ಕಾರ್ಯಕರ್ತನಿಗೆ ನೋಟಿಸ್:
ಪ್ರಕರಣ ಸಂಬಂಧ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ ಪ್ರಕರಣ ಹೊರ ಬೀಳುತ್ತಿದ್ದಂತೆ ಬಳ್ಳಾರಿ ಮೂಲದ ಮುಲಾಲಿ ಮುಂದಿನ ದಿನಗಳಲ್ಲಿ ರಾಜಕೀಯ ನಾಯಕರಿಗೆ ಸಿಡಿಗಳು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಮಂಡ್ಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷೆ ಇಂದಿರಾ ಎಂಬುವರು ಮುಲಾಲಿ ವಿರುದ್ಧ ದೂರು ನೀಡಿದ್ದರು. ದೂರಿನ್ವನಯ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಮುಲಾಲಿಗೆ ನೋಟಿಸ್ ಜಾರಿ ಮಾಡಿದ್ದಾರೆ.
Ramesh Jarkiholi sex video fallout Bangalore Cubbon Park police have now traced the women house Found in the video
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm