ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್ಮೇಲ್ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm