ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್ಮೇಲ್ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm