ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್ಮೇಲ್ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm