ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್ಮೇಲ್ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm