ಬ್ರೇಕಿಂಗ್ ನ್ಯೂಸ್
07-03-21 10:20 pm Headline Karnataka News Network ಕರ್ನಾಟಕ
ಬೀದರ್, ಮಾ.7 : ಅಧಿಕಾರದಲ್ಲಿದ್ದಾಗ ಬ್ಲ್ಯಾಕ್ಮನಿ ಮಾಡುತ್ತಿದ್ದ ಕಾಂಗ್ರೆಸಿಗರು ಅಧಿಕಾರ ಹೋದ ಬಳಿಕ ಬ್ಲ್ಯಾಕ್ಮೇಲ್ಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಸವ ಕಲ್ಯಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಲ್ನಲ್ಲಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಬೇಲ್ನಲ್ಲಿದ್ದಾರೆಂದರು. ಮಂದಿರ ಅಯೋಧ್ಯೆಯಲ್ಲೇ ನಿರ್ಮಾಣವೇಕೆ ಎಂದು ಪ್ರಶ್ನಿಸುತ್ತಾರೆ. ರಾಮನ ಬಗ್ಗೆ ಮಾತನಾಡುವ ಯೋಗ್ಯತೆ ಆ ಮಾಜಿ ಸಿಎಂಗೆ ಇಲ್ಲ. ನೀವು ಮುಖ್ಯಮಂತ್ರಿ ಆಗುವ ಉದ್ದೇಶದಿಂದಲೇ ಪಕ್ಷ ಬಿಟ್ಟು ಬಂದಿದ್ರಿ ಎಂದು ಹೆಸರು ಹೇಳದೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಸು ಹೆಚ್ಚಾಗಿದೆ. ಬಹಳ ದಿವಸ ‘ಕೈ’ ಉಳಿಯಲ್ಲವೆಂದು ಕೆಲವರು ಬಿಜೆಪಿಗೆ ಬರುತ್ತಿದ್ದಾರೆ. ಯಾವಾಗಲೂ ಬಡವರ ಬಗ್ಗೆ ಮಾತನಾಡುವ ಕಾಂಗ್ರೆಸ್ ಪಕ್ಷದವರು ಬಡವರ ಅಕೌಂಟ್ಗೆ ಹಣ ಹಾಕಲಿಲ್ಲ. ಬದಲಾಗಿ ತಮ್ಮ ಅಕೌಂಟ್ ವಿಸ್ತರಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿದರು. ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಕಟೀಲು ಮಾತನಾಡಿದರು.
Ramesh Jarkiholi sex scandal BJP Naleen Kumar kateel slams at Congress government says they are into blackmailing business after black money.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm