ಬ್ರೇಕಿಂಗ್ ನ್ಯೂಸ್
08-03-21 12:33 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 08: ಮೆಟ್ಟಿಲ ಮೇಲಿಂದ ಬಿದ್ದು ಗಾಯಗೊಂಡಿದ್ದ ಕರ್ತವ್ಯ ನಿರತ ಯೋಧ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹನುಮಂತ ಕೋಳುರಗಿ(45) ಮೃತ ಯೋಧ.
ಹಾಸನದಲ್ಲಿ ಕರ್ತವ್ಯ ನಿರತ CISF ಯೋಧ ಹನುಮಂತ ಕೋಳುರಗಿ ಸೇವೆಯಲ್ಲಿದ್ದಾಗ ಮೆಟ್ಟಿಲಿನ ಮೇಲಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಕೊಲಂಬಿಯ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಯೋಧ ಮೃತಪಟ್ಟಿದ್ದಾರೆ. ಇವರು ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಸನಾಳ ಗ್ರಾಮದವರು.
ಇಂದು ಯೋಧನ ಪಾರ್ಥಿವ ಶರೀರ ಸ್ವಗ್ರಾಮ ಇಂಡಿ ತಾಲೂಕಿನ ಬಸನಾಳ ಗ್ರಾಮಕ್ಕೆ ಆಗಮಿಸಿದ್ದು. ಸಾರ್ವಜನಿಕರ ದರ್ಶನದ ಬಳಿಕ, ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ ನಡೆಯಲಿದೆ. ಯೋಧನ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A Indian Soldier died after he slipped down from steps. The deceased had been identified as Hanumanth.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm