ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ.
ಸಂಚಾರಿ ಎಎಸ್ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm