ಬ್ರೇಕಿಂಗ್ ನ್ಯೂಸ್
08-03-21 02:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.8: ಸಿಗ್ನಲ್ ಜಂಪ್ ಮಾಡಿದ್ದನ್ನು ಟ್ರಾಫಿಕ್ ಪೊಲೀಸರು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯೊಬ್ಬಳು ರಸ್ತೆಯಲ್ಲಿಯೇ ರಂಪಾಟ ಮಾಡಿದ್ದಲ್ಲದೆ ಸಂಚಾರಿ ಎಎಸ್ಐ ಒಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕುತ್ತಿಗೆ ಪಟ್ಟಿ ಹಿಡಿದು ಕಪಾಳಮೋಕ್ಷ ಮಾಡಿದ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ನಡೆದಿದೆ.
ಸಂಚಾರಿ ಎಎಸ್ಐ ಬಸವಯ್ಯ ಎಂಬವರ ಮೇಲೆ ಕಾರು ಚಾಲಕಿ ಅಪೂರ್ವಿ ಡಿಯಾಸ್ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ತಮ್ಮ ಮೇಲೆ ಹಲ್ಲೆ ನಡೆಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಮಹಿಳೆ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಬಸವಯ್ಯ ದೂರು ನೀಡಿದ್ದಾರೆ.
ಬಸವಯ್ಯ ದೂರಿನ ಆಧಾರದ ಮೇಲೆ ಮಹಿಳೆ ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉತ್ತರ ಪ್ರದೇಶ ಮೂಲದ ಮಹಿಳೆ ಅಪೂರ್ವಿ ಡಿಯಾಸ್ ಶನಿವಾರ ಮಧ್ಯಾಹ್ನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಸಿಗ್ನಲ್ ಜಂಪ್ ಮಾಡಿದ್ದಾರೆ. ಆಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವಯ್ಯ ಮಹಿಳೆಯನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಸಂಚಾರಿ ಕಾನೂನು ಉಲ್ಲಂಘನೆ ಮಾಡಿದ್ದಲ್ಲದೇ, ಎಎಸ್ಐಗೆ ಅವಾಚ್ಯವಾಗಿ ನಿಂದಿಸಿ ರಂಪಾಟ ಮಾಡಿದ್ದರು.
ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಎಎಸ್ಐ ಹೇಳಿದ್ದು ಕೋಪಗೊಂಡ ಮಹಿಳೆ ಏಕಾಏಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಸಮವಸ್ತ್ರ ಹಿಡಿದು ಎಳೆದಾಡಿ ಕಪಾಳಕ್ಕೆ ಹೊಡೆದಿದ್ದಾರೆ. ಈ ಹಿನ್ನೆಲೆ ಬಸವಯ್ಯ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Women Slaps Traffic Police for Questioning Singnal Jump in Bangalore. A case has been registered against her.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm