ಬ್ರೇಕಿಂಗ್ ನ್ಯೂಸ್
19-08-20 08:30 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರಕ್ಕೆ ಅಂದರೆ ಆಗಸ್ಟ್ 21ಕ್ಕೆ ಮುಂದೂಡಲಾಗಿದೆ.
ಮುಂದಿನ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇಂದು ಮಾಹಿತಿ ನೀಡಿದೆ. ಶುಕ್ರವಾರ ಬೆಳಿಗ್ಗೆ 11ಕ್ಕೆ ಪತ್ರಿಕಾಗೋಷ್ಠಿ ಇರುತ್ತದೆ. ತದನಂತರ ಫಲಿತಾಂಶವನ್ನು ಹೊರ ಬೀಳಲಿದೆ ಎಂದು ತಿಳಿದುಬಂದಿದೆ.
ಕೊರೋನಾ ಆತಂಕದ ನಡುವೆಯೇ ಎಸ್ಎಸ್ಎಲ್ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರ್ಕಾರ, ಇದೇ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆಯನ್ನೂ ಯಶಸ್ವಿಯಾಗಿ ನಡೆಸಿತ್ತು. ಈ ಮೂಲಕ ಕೊರೋನಾ ಬಿಕ್ಕಟ್ಟಿನ ನಡುವೆಯೂ ದೇಶದಲ್ಲೇ ಮೊದಲ ಬಾರಿಗೆ ಸಿಇಟಿ ಆರಂಭಿಸಿದ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು
ರಾಜ್ಯದಲ್ಲಿ ಒಟ್ಟು 127 ಸ್ಥಳಗಳ 497 ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಹೀಗಾಗಿ ಈ ಎಲ್ಲಾ ವಿದ್ಯಾರ್ಥಿಗಳ ಅದೃಷ್ಟ ಮುಂದಿನ ಶುಕ್ರವಾರ ತಿಳಿಯಲಿದೆ. ಈಗಾಗಲೇ ಮೌಲ್ಯಪಾಪನದ ಕೆಲಸಗಳು ಮುಗಿದಿದ್ದು ಶುಕ್ರವಾರ ಫಲಿತಾಂಶ ಹೊರಬೀಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಈ ಕೆಳಗಿನ ಲಿಂಕ್ ನಲ್ಲಿ ಸಿಇಟಿ ಫಲಿತಾಂಶ ಲಭ್ಯವಾಗಲಿದೆ.
http://karresults.nic.in
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm