ಬ್ರೇಕಿಂಗ್ ನ್ಯೂಸ್
10-03-21 02:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಮಾಜಿ ಸಚಿವ ರಮೇಶ್ ಜಾರಕಿಹೊಳಿಯ ಸಿಡಿ ಮಾಡಿದ್ದೇ ಕಾಂಗ್ರೆಸಿನವರು. ಇಂಥ ಮನೆಹಾಳು, ತೇಜೋವಧೆ ಕೆಲಸ ಮಾಡೋದು ಕಾಂಗ್ರೆಸಿನವರೇ. ನಾನು 20 ವರ್ಷ ಕಾಂಗ್ರೆಸಿನಲ್ಲೇ ಇದ್ದು, ಅಲ್ಲಿ ಇರೋರ ಬಗ್ಗೆ ಚೆನ್ನಾಗೇ ಗೊತ್ತು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹರಿಹಾಯ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಸಿಡಿ ಪ್ರಕರಣದಲ್ಲಿ ತಮ್ಮ ಆಪ್ತ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿದ್ದಾರೆ. ನೂರು ಶೇಕಡಾ ಹೇಳ್ತೀವಿ, ಇದು ಸಿಡಿ ಮಾಡಿದ್ದೇ ಕಾಂಗ್ರೆಸ್. ಇನ್ಯಾರು ಸಿಡಿ ಮಾಡುತ್ತಾರೆ. ಇದರ ಹಿಂದೆ ಕಾಂಗ್ರೆಸಿನದ್ದೇ ಕೈವಾಡ ಇದೆ. ಅದಕ್ಕಾಗಿ ಸಿಡಿ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಆಗ್ರಹಿಸುತ್ತೇವೆ. ಸಿಬಿಐ ತನಿಖೆ ನಡೆದರೆ, ಇದರ ಹಿಂದೆ ಯಾರಿದ್ದಾರೆ, ಯಾರೆಲ್ಲಾ ಕೈಯಾಡಿಸಿದ್ದಾರೆ, ಎಷ್ಟೆಲ್ಲಾ ಖರ್ಚಾಗಿದೆ, ಯಾರ್ಯಾರಿಗೆ ಸಂದಾಯ ಆಗಿದೆ ಇತ್ಯಾದಿ ವಿಷಯಗಳು ಹೊರಬರುತ್ತವೆ ಎಂದು ಹೇಳಿದರು.

ನಾವು ಕೂಡ ಕೋರ್ಟಿಗೆ ಹೋಗಿದ್ದು ಇದೇ ಕಾರಣಕ್ಕೆ. ಕಾಂಗ್ರೆಸಿನವರು ತೇಜೋವಧೆ ಮಾಡುತ್ತಾರೆಂದು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದೇವೆ. ನೈತಿಕತೆಯ ಪ್ರಶ್ನೆ ಬೇಡ. ಕಾಂಗ್ರೆಸಿನವರ ತಟ್ಟೆಯಲ್ಲಿ ಹೆಗ್ಗಣ ಇದೆ, ನಮ್ಮ ತಟ್ಟೆಯಲ್ಲೇನು ನೋಡೋದು ಅವ್ರು. ನಾವು ಆರು ಜನ ಕೋರ್ಟಲ್ಲಿ ಅರ್ಜಿ ಹಾಕಿದ್ದೆವು. ಅದರಲ್ಲೇನು ತಪ್ಪಿದೆ ಎಂದು ಪ್ರಶ್ನಿಸಿದ ಸೋಮಶೇಖರ್, ಉಳಿದವರು ಕೂಡ ಮರುದಿನ ಅರ್ಜಿ ಹಾಕುವರಿದ್ದರು. ಮಾಧ್ಯಮದಲ್ಲಿ ವಿಷ್ಯ ಬಂತೆಂದು ಕುಳಿತಿದ್ದಾರೆ. ನಮ್ಮನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಡ್ಯಾಮೇಜ್ ಮಾಡಬೇಕೆಂದು ಸಂಚು ನಡೆಸಿದ್ದಾರೆ. ಸಿಡಿ ಬರುತ್ತೆ ಅಂತ ಕೋರ್ಟಿಗೆ ಹೋಗಿದ್ದಲ್ಲ ಎಂದು ಸ್ಪಷ್ಟನೆ ನೀಡಿದರು.
ಸಿದ್ದರಾಮಯ್ಯ ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕುಮಾರಸ್ವಾಮಿ ಸರಕಾರ ಬಿದ್ದಿದ್ದೇ ಈ ನೈತಿಕತೆ ವಿಚಾರದಲ್ಲಿ. ನಾವು ಈ ಬಗ್ಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಹೇಳಿದರು.
Karnataka sex cd scandal Top congress leader has framed Ramesh Jarkiholi says minister S T Somashekhar in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm