ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm