ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm