ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm