ಬ್ರೇಕಿಂಗ್ ನ್ಯೂಸ್
10-03-21 10:29 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.10: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ರಾಜ್ಯ ಸರಕಾರ ಕೊನೆಗೂ ಎಸ್ಐಟಿ ತನಿಖೆಗೆ ವಹಿಸಿದೆ. ಎಸ್ಐಟಿ ತಂಡ ರಚಿಸಿರುವ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರತ್ಯೇಕ ತಂಡದಿಂದ ತನಿಖೆಗೆ ಒತ್ತಾಯಿಸಿರುವ ಬೆನ್ನಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಎಡಿಜಿಪಿ ಸೌಮೇಂದು ಮುಖರ್ಜಿ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.
ಮೇಟಿ ಪ್ರಕರಣದಲ್ಲಿಯೂ ಎಸ್ಐಟಿ ತಂಡ ಕ್ಲೀನ್ ಚಿಟ್ ನೀಡಿದಂತೆ, ಜಾರಕಿಹೊಳಿ ಪ್ರಕರಣದಲ್ಲೂ ಅದೇ ರೀತಿಯ ವರದಿ ನಿರೀಕ್ಷಿತ ಎನ್ನಲಾಗುತ್ತಿದೆ. ಈಗಲೇ, ಸಿಡಿ ಪ್ರಕರಣದಲ್ಲಿ ಬಿಜೆಪಿ ಸಚಿವರು ರಮೇಶ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಸಿಡಿ ಹೊರಬಿದ್ದು ಮಾನ ಮರ್ಯಾದೆ ಹೋಗಿದ್ದರೂ, ಆರೋಪಿತ ವ್ಯಕ್ತಿಯೇ ಸವಾಲು ಹಾಕುತ್ತಿದ್ದಾರೆ. ಸಿಡಿ ಹೊರಗೆ ಬಿಟ್ಟವರನ್ನು ಜೈಲಿಗೆ ಹಾಕುವ ಮಾತು ಆಡುತ್ತಿದ್ದಾರೆ.
ಇಂಥ ಸಮಯದಲ್ಲೇ ಎಸ್ಐಟಿ ತಂಡವನ್ನು ನೇಮಕ ಮಾಡಲಾಗಿದ್ದು ಜನರ ಕಣ್ಣೊರೆಸುವ ತಂತ್ರವಾಗಿ ತನಿಖೆಯ ನಾಟಕ ನಡೆಯಲಿದೆ.
Karnataka Home Minister Basavaraj Bommai said Wednesday that a Special Investigation Team (SIT) would probe the sensational sex scandal allegedly involving Ramesh Jarkiholi, who had to resign from the Cabinet.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm