ಬ್ರೇಕಿಂಗ್ ನ್ಯೂಸ್
19-08-20 10:32 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.
ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು" ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.
ಆನ್ ಲೈನ್ ನಲ್ಲೇ ವರದಿ
ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm