ಬ್ರೇಕಿಂಗ್ ನ್ಯೂಸ್
19-08-20 10:32 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ ಕೊರೊನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡಲು, ನಿಗದಿಪಡಿಸಿದ ಗುರಿಯಂತೆ ಪರೀಕ್ಷೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಅವರು ವೀಡಿಯೋ ಸಭೆ ನಡೆಸಿದರು.
ಕೊರೊನಾ ಸೋಂಕಿತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆ ಮಾಡಿದರೆ ಸೋಂಕು ಹರಡುವಿಕೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಪ್ರತಿ ಪ್ರಯೋಗಾಲಯಗಳಲ್ಲಿ ನಿಗದಿ ಮಾಡಿದಷ್ಟು ಸಂಖ್ಯೆಯಲ್ಲಿ ಪರೀಕ್ಷೆ ನಡೆಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಮಾಡಲು ಇರುವ ಅಡ್ಡಿಗಳನ್ನು ನಿವಾರಿಸಲು ಸರ್ಕಾರದಿಂದ ಎಲ್ಲ ಬಗೆಯ ನೆರವು ನೀಡಲಾಗುವುದು" ಎಂದು ಸಚಿವ ಡಾ.ಕೆ.ಸುಧಾಕರ್ ಸಭೆಗೆ ತಿಳಿಸಿದರು. ಕೋವಿಡ್ ಪರೀಕ್ಷೆಯ ಉಸ್ತುವಾರಿ ಎಸಿಎಸ್ ಡಾ.ಶಾಲಿನಿ ರಜನೀಶ್ ಪಾಲ್ಗೊಂಡಿದ್ದರು.
ಆನ್ ಲೈನ್ ನಲ್ಲೇ ವರದಿ
ಕೋವಿಡ್ ಪರೀಕ್ಷೆಯ ವರದಿಯನ್ನು ಇನ್ನು ಮುಂದೆ ವೆಬ್ ಸೈಟ್ ನಲ್ಲೇ ಪಡೆಯಬಹುದು. ಕೊರೊನಾ ಪರೀಕ್ಷೆ ಮಾಡಿಸಿಕೊಂಡವರು ತಮ್ಮ ಎಸ್ಆರ್ ಎಫ್ ಗುರುತು ಬಳಸಿ www.covidwar.karnataka.gov.in/service1 ನಲ್ಲಿ ಆನ್ ಲೈನ್ ನಲ್ಲೇ ಪರೀಕ್ಷೆಯ ವರದಿಯನ್ನು ಪಡೆಯಬಹುದು ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am