ಬ್ರೇಕಿಂಗ್ ನ್ಯೂಸ್
12-03-21 10:48 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.11 : ಕೇಂದ್ರ ಸರ್ಕಾರದ ವಿರುದ್ಧ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16ರಂದು ಬ್ಯಾಂಕ್ ನೌಕರರ ಮುಷ್ಕರಕ್ಕೆ ಕರೆ ನೀಡಿದೆ. ದೇಶಾದ್ಯಂತ 10 ಲಕ್ಷ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮಾ.15, 16ರಂದು ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ ಇದೆ.

ಬ್ಯಾಂಕ್ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ. ನಾಳೆ 2ನೇ ಶನಿವಾರ ಹಾಗೂ ಭಾನುವಾರ ರಜೆ ಇದ್ದು ಸೋಮವಾರ ಹಾಗು ಮಂಗಳವಾರ ನೌಕರರಿಂದ ಮುಷ್ಕರ ನಡೆಯಲಿದೆ. ಹೀಗಾಗಿ ಯಾವುದೇ ಬ್ಯಾಂಕ್ ಕೆಲಸಗಳಿದ್ದರೂ ಇಂದೇ ಮುಗಿಸಿಕೊಳ್ಳುವುದು ಒಳಿತು.

ಬ್ಯಾಂಕ್ ನೌಕರರು ಮುಷ್ಕರ ನಡೆಸಲು ಕಾರಣ ?
ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದರು. ದೇಶದಲ್ಲಿ 1.75 ಲಕ್ಷ ಕೋಟಿ ರೂ. ಗಳಿಸುವ ಸರ್ಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್ ಗಳೊಂದಿಗೆ ವಿಲೀನಗೊಳಿಸಿತ್ತು. 2017ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕ್ಗಳ ಸಂಖ್ಯೆಯು ಮಾರ್ಚ್ ವೇಳೆಗೆ 12 ಕ್ಕೆ ಇಳಿಸಿತು.
Banks will be closed for a two-day strike on March 15 (Monday) and March 16 (Tuesday), while the previous two days March 13 is a second Saturday while March 14 is a Sunday. Thus, to sum it up, banks will remain closed for four days in a row.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm