ಬ್ರೇಕಿಂಗ್ ನ್ಯೂಸ್
20-08-20 09:57 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಡಿಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕರದ್ದೇ ಕೈವಾಡವಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಝಾಕಿರ್ ಹಾಗೂ ಇರ್ಷಾದ್ ಬೇಗಂ ಈ ದಾಳಿಗೆ ಸಂಚು ರೂಪಿಸಿದ್ದರು ಎನ್ನುವ ಆರೋಪ ಮಾಡಿದ್ದಾರೆ.
ಅಖಂಡ ಶ್ರೀನಿವಾಸ್ ನಿನ್ನೆ ಹೇಳಿಕೆ ನೀಡಲು ಸಿಸಿಬಿ ಕಚೇರಿಗೆ ತೆರಳಿದ್ದರು. ಈ ವೇಳೆ ಡಿಸಿಪಿ ರವಿಕುಮಾರ್ ಮುಂದೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. “ಸಂಪತ್ ರಾಜ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಆದ್ರೆ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ಗೆ ಟಿಕೇಟ್ ಸಿಕ್ಕಿತ್ತು,” ಎಂದು ಹಳೆಯ ಘಟನೆ ಬಗ್ಗೆ ಹೇಳಿದ್ದಾರೆ ಶ್ರೀನಿವಾಸ್.
ಆಗಿಂದಲಲೂ ಇವರು ಅವಕಾಶಕ್ಕಾಗಿ ಕಾಯುತ್ತಿದ್ದರು. ಈಗ ನವೀನ್ ಪೋಸ್ಟ್ಇಟ್ಟುಕೊಂಡು ಈಗ ಈ ರೀತಿ ಮಾಡಿದ್ದಾರೆ. ಘಟನೆಯ ಹಿಂದೆ ಮೂವರು ಕಾರ್ಪೋರೇಟರ್ ಗಳ ಕೈವಾಡ ಇರಬಹುದು. ನಮ್ಮ ಪಕ್ಷದಲ್ಲಿ ಇದ್ದುಕೊಂಡೇ ಇವರೆಲ್ಲಾ ಹೀಗೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ,” ಎಂದು ಹೇಳಿದ್ದಾರೆ. ಈಗ ಇದೇ ಅಂಶಗಳನ್ನು ಇಟ್ಟುಕೊಂಡು ಇಂದು ಸಂಪತ್ ರಾಜ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಸಿಸಿಬಿಗೆ ಕಚೇರಿಗೆ ಬರುವಂತೆ ಸಂಪತ್ ರಾಜ್ಗೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm