ಬ್ರೇಕಿಂಗ್ ನ್ಯೂಸ್
20-08-20 09:57 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಡಿಜೆ ಹಳ್ಳಿ ಗಲಭೆ ಹಿಂದೆ ಕಾಂಗ್ರೆಸ್ ನಾಯಕರದ್ದೇ ಕೈವಾಡವಿದೆ ಎಂದು ಶಾಸಕ ಅಖಂಡ ಶ್ರೀನಿವಾಸ್ ಗಂಭೀರ ಆರೋಪ ಮಾಡುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಮೇಯರ್ ಸಂಪತ್ ರಾಜ್, ಕಾರ್ಪೋರೇಟರ್ ಝಾಕಿರ್ ಹಾಗೂ ಇರ್ಷಾದ್ ಬೇಗಂ ಈ ದಾಳಿಗೆ ಸಂಚು ರೂಪಿಸಿದ್ದರು ಎನ್ನುವ ಆರೋಪ ಮಾಡಿದ್ದಾರೆ.
ಅಖಂಡ ಶ್ರೀನಿವಾಸ್ ನಿನ್ನೆ ಹೇಳಿಕೆ ನೀಡಲು ಸಿಸಿಬಿ ಕಚೇರಿಗೆ ತೆರಳಿದ್ದರು. ಈ ವೇಳೆ ಡಿಸಿಪಿ ರವಿಕುಮಾರ್ ಮುಂದೆ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. “ಸಂಪತ್ ರಾಜ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಆದ್ರೆ ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ಗೆ ಟಿಕೇಟ್ ಸಿಕ್ಕಿತ್ತು,” ಎಂದು ಹಳೆಯ ಘಟನೆ ಬಗ್ಗೆ ಹೇಳಿದ್ದಾರೆ ಶ್ರೀನಿವಾಸ್.
ಆಗಿಂದಲಲೂ ಇವರು ಅವಕಾಶಕ್ಕಾಗಿ ಕಾಯುತ್ತಿದ್ದರು. ಈಗ ನವೀನ್ ಪೋಸ್ಟ್ಇಟ್ಟುಕೊಂಡು ಈಗ ಈ ರೀತಿ ಮಾಡಿದ್ದಾರೆ. ಘಟನೆಯ ಹಿಂದೆ ಮೂವರು ಕಾರ್ಪೋರೇಟರ್ ಗಳ ಕೈವಾಡ ಇರಬಹುದು. ನಮ್ಮ ಪಕ್ಷದಲ್ಲಿ ಇದ್ದುಕೊಂಡೇ ಇವರೆಲ್ಲಾ ಹೀಗೆ ಮಾಡುತ್ತಾರೆ ಅಂದುಕೊಂಡಿರಲಿಲ್ಲ,” ಎಂದು ಹೇಳಿದ್ದಾರೆ. ಈಗ ಇದೇ ಅಂಶಗಳನ್ನು ಇಟ್ಟುಕೊಂಡು ಇಂದು ಸಂಪತ್ ರಾಜ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇಂದು ಸಿಸಿಬಿಗೆ ಕಚೇರಿಗೆ ಬರುವಂತೆ ಸಂಪತ್ ರಾಜ್ಗೆ ಸಿಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm