ಬ್ರೇಕಿಂಗ್ ನ್ಯೂಸ್
13-03-21 12:29 pm Headline Karnataka News Network ಕರ್ನಾಟಕ
ಕಲಬುರಗಿ, ಮಾ.13: ಹೊಲದ ಬದುವಿಗೆ ಹಚ್ಚಿದ ಬೆಂಕಿ ಕಿಡಿಯಿಂದ ಗುಡಿಸಲಿಗೆ ಬೆಂಕಿ ವ್ಯಾಪಿಸಿದ ಪರಿಣಾಮ ಹಸುವೊಂದು ಸಜೀವ ದಹನಗೊಂಡ ದಾರುಣ ಘಟನೆ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವಾನಂದ ಮರತೂರ ಅವರಿಗೆ ಸೇರಿದ ಹಸು ಸಜೀವ ದಹನವಾಗಿದೆ. ಇನ್ನೊಂದು ಹಸುವಿನ ದೇಹ ಕೂಡಾ ಬಹುತೇಕ ಸುಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಕೊಟ್ಟಿಗೆಯಲ್ಲಿ ಆಕಳು, ಎತ್ತು ಮತ್ತು ಕರುವನ್ನ ಕಟ್ಟಲಾಗಿತ್ತು. ಬೆಂಕಿ ತಗುಲಿದ ಪರಿಣಾಮ ಆಕಳಿಗೆ ಬೆಂಕಿ ಆವರಿಸಿದೆ. ಇನ್ನೂ ಬೆಂಕಿ ತಗುಲಿದ್ದರೂ, ಜೀವ ರಕ್ಷಣೆಗಾಗಿ ಬೆಂಕಿಯಿಂದ ಹಸು ಹೊರ ಬಂದಿದ್ದು, ತೀವ್ರ ಸುಟ್ಟ ಗಾಯಗಳಿಂದ ನರಳಿ ಸಾವನ್ನಪ್ಪಿದೆ.

ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು, ಮನಕಲುಕುವಂತಿವೆ. ಉಳಿದಂತೆ ಎತ್ತು, ಕರುಗಳಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗುಡುಸಿಲಿನಲ್ಲಿದ್ದ ಆಹಾರ ಧಾನ್ಯ ಸಹ ಸುಟ್ಟು ಭಸ್ಮವಾಗಿದ್ದು, ರೈತನ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಸಂಬಂಧ ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Cow burnt alive after the hut was gutted in fire in Kalaburgi
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm