ಬ್ರೇಕಿಂಗ್ ನ್ಯೂಸ್
13-03-21 12:29 pm Headline Karnataka News Network ಕರ್ನಾಟಕ
ಕಲಬುರಗಿ, ಮಾ.13: ಹೊಲದ ಬದುವಿಗೆ ಹಚ್ಚಿದ ಬೆಂಕಿ ಕಿಡಿಯಿಂದ ಗುಡಿಸಲಿಗೆ ಬೆಂಕಿ ವ್ಯಾಪಿಸಿದ ಪರಿಣಾಮ ಹಸುವೊಂದು ಸಜೀವ ದಹನಗೊಂಡ ದಾರುಣ ಘಟನೆ ಶಹಬಾದ್ ತಾಲೂಕಿನ ಮರತೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವಾನಂದ ಮರತೂರ ಅವರಿಗೆ ಸೇರಿದ ಹಸು ಸಜೀವ ದಹನವಾಗಿದೆ. ಇನ್ನೊಂದು ಹಸುವಿನ ದೇಹ ಕೂಡಾ ಬಹುತೇಕ ಸುಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಕೊಟ್ಟಿಗೆಯಲ್ಲಿ ಆಕಳು, ಎತ್ತು ಮತ್ತು ಕರುವನ್ನ ಕಟ್ಟಲಾಗಿತ್ತು. ಬೆಂಕಿ ತಗುಲಿದ ಪರಿಣಾಮ ಆಕಳಿಗೆ ಬೆಂಕಿ ಆವರಿಸಿದೆ. ಇನ್ನೂ ಬೆಂಕಿ ತಗುಲಿದ್ದರೂ, ಜೀವ ರಕ್ಷಣೆಗಾಗಿ ಬೆಂಕಿಯಿಂದ ಹಸು ಹೊರ ಬಂದಿದ್ದು, ತೀವ್ರ ಸುಟ್ಟ ಗಾಯಗಳಿಂದ ನರಳಿ ಸಾವನ್ನಪ್ಪಿದೆ.
ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದ್ದು, ಮನಕಲುಕುವಂತಿವೆ. ಉಳಿದಂತೆ ಎತ್ತು, ಕರುಗಳಿಗೂ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಗುಡುಸಿಲಿನಲ್ಲಿದ್ದ ಆಹಾರ ಧಾನ್ಯ ಸಹ ಸುಟ್ಟು ಭಸ್ಮವಾಗಿದ್ದು, ರೈತನ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಈ ಸಂಬಂಧ ಶಹಬಾದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Cow burnt alive after the hut was gutted in fire in Kalaburgi
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm