ಬ್ರೇಕಿಂಗ್ ನ್ಯೂಸ್
14-03-21 08:30 pm Headline Karnataka News Network ಕರ್ನಾಟಕ
ಮೈಸೂರು, ಮಾ.14: ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿಗಳನ್ನಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ವಿಚಾರವಾಗಲಿ.
ಇನ್ನು ಮುಂದೆ ಜೆ.ಡಿ.ಎಸ್ ಜೊತೆ ಕಾಂಗ್ರೆಸ್ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ. ಸಹಕಾರ ಸಂಘಗಳ ಚುನಾವಣೆ ಚಿಹ್ನೆ ಮೇಲೆ ನಡೆಯಲ್ಲ.
ಸ್ಥಳೀಯವಾಗಿ ಅವರು ಹೊಂದಾಣಿಕೆ ಮಾಡಿಕೊಂಡಿರುತ್ತಾರೆ.
ಹಾಗಿದ್ದರೂ ನಮ್ಮ ಕಡೆಯಿಂದ ಜೆ.ಡಿ.ಎಸ್ ಗೆ ಯಾವುದೇ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಹೇಳಿದರು ಅಷ್ಟೆ, ಯಾರು ಹೇಳಿದ್ರು ಅಷ್ಟೇ. ನಾನು ಹೇಳುತ್ತಿದ್ದೇನೆ ಕೇಳಿ, ಯಾವುದೇ ಮೈತ್ರಿ ಇಲ್ಲ.
ಕುಮಾರಸ್ವಾಮಿ ಹೇಳಿಕೆಗಳಿಗೂ ನಾನು ಪ್ರತಿಕ್ರಿಯೆ ನೀಡೋಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
We will never merge with JDS party taunts Congress Leader Siddaramaiah at Mysore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm