ಬ್ರೇಕಿಂಗ್ ನ್ಯೂಸ್
15-03-21 12:26 pm Headline Karnataka News Network ಕರ್ನಾಟಕ
ದಾವಣಗೆರೆ,ಮಾ.15 : ಬಲವಂತದ ಹೆರಿಗೆಯಿಂದಾಗಿ ಗರ್ಭಿಣಿ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಕಣ್ಬಿಡುವುದಕ್ಕೂ ಮುನ್ನವೇ ಕಣ್ಮುಚ್ಚಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಕಾವ್ಯ (21) ಸಾವನ್ನಪ್ಪಿದ ಗರ್ಭಿಣಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ ಗ್ರಾಮದ ನಿವಾಸಿ ಕಾವ್ಯ ತಡರಾತ್ರಿ ಹೆರಿಗೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಈ ವೇಳೆ, ವೈದ್ಯರು ಹಾಗೂ ನರ್ಸ್ಗಳು ಬಲವಂತವಾಗಿ ನಾರ್ಮಲ್ ಡೆಲಿವರಿ ಮಾಡಿಸಲು ಪ್ರಯತ್ನಿಸಿದ್ದು, ಗರ್ಭಿಣಿ ಕಾವ್ಯ ಹೊಟ್ಟೆಯನ್ನು ಜೋರಾಗಿ ಒತ್ತಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಗರ್ಭದಲ್ಲಿಯೇ ಮಗು ಕಣ್ಮುಚ್ಚಿದ್ದು, ಮಹಿಳೆಯೂ ಕೂಡ ಸಾವನ್ನಪ್ಪಿದ್ದಾಳೆ ಎಂದು ಆಕೆ ಪೋಷಕರು ಆರೋಪಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆ ಹಾಗೂ ಆಕೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರೂ ಕೂಡ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Doctors blamed of urgent delivery and killing of Mother and Baby in the womb in Davanagere.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm