ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm