ಬ್ರೇಕಿಂಗ್ ನ್ಯೂಸ್
16-03-21 11:36 am Headline Karnataka News Network ಕರ್ನಾಟಕ
ಹಾಸನ,ಮಾ16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಕಾಡಾನೆಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿದೆ.
ಒಂದು ಹೆಣ್ಣಾನೆಯನ್ನು ಕಿಡಿಗೇಡಿಗಳು ಗುಂಡಿಕ್ಕಿ ಕೊಂದಿದ್ದರೆ, ಉಳಿದ ಎರಡು ಆನೆಗಳ ಪೈಕಿ ಒಂದು ಕಾಡಾನೆಯದ್ದು ವಯೋಸಹಜ ಸಾವಾಗಿದೆ. ಇನ್ನೊಂದು ಕಾಡಾನೆಗೆ ಮದಬಂದ ಆನೆಯೊಂದು ದಂತದಿಂದ ತಿವಿದ ಪರಿಣಾಮ ಗಾಯಗೊಂಡು ಸಾವನ್ನಪ್ಪಿದೆ ಎಂದು ಡಿಎಫ್ಓ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಸಕಲೇಶಪುರ-ಆಲೂರು ತಾಲ್ಲೂಕಿನಲ್ಲಿ ಹೆಚ್ಚು ಕಾಡಾನೆಗಳಿವೆ. ಪ್ರತಿ ವರ್ಷವೂ ಕಾಡಾನೆಗಳ ಸಂತತಿ ಹೆಚ್ಚುತ್ತಲೇ ಇದೆ. ಇದರ ಜೊತೆಗೆ ಕೊಡಗು ಭಾಗದಿಂದ ಕಾಡಾನೆಗಳು ಜಿಲ್ಲೆಗೆ ಎಂಟ್ರಿ ಕೊಡುತ್ತಿವೆ. ಇದರಿಂದಾಗಿ ಸುಮಾರು 70 ಕ್ಕೂ ಹೆಚ್ಚು ಆನೆಗಳು ಜಿಲ್ಲೆಯಲ್ಲಿವೆ. ಕಳೆದ ಎರಡೂವರೆ ತಿಂಗಳಿನಲ್ಲಿ ಮೂರು ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದವು. ಅದರಲ್ಲಿ ಒಂದು ಆನೆಯ ಎರಡು ದಂತಗಳು ಕಳುವಾಗಿದ್ದು ದಂತಕ್ಕಾಗಿಯೇ ಕಾಡಾನೆಗಳನ್ನು ಕೊಲ್ಲಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದರು.
Three wild elephants have been dead in the last Two months in Hassan. The death looks suspicious and may be miscreants are killing them for that the sake of Tusk says officers.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm