ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm